DistrictShivamogga

ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಆರ್‌.ಎಂ.ಮಂಜುನಾಥ್‌ಗೌಡ ಅವಿರೋಧ ಆಯ್ಕೆ|

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರಾಗಿ ಆರ್‌.ಎಂ.ಮಂಜುನಾಥ್‌ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿಮ್ಮೆಲ್ಲರ ಹಾರೈಕೆ ಮತ್ತು ಸಹಕಾರದ ಫಲವಾಗಿ ರಾಜ್ಯದ ರೈತರ ಆಶೀರ್ವಾದದಿಂದ ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ ಎಂದು ಆರ್‌.ಎಂ.ಮಂಜುನಾಥ್‌ಗೌಡ ತಮ್ಮ ಫೇಸ್‌ಬುಕ್‌ ಸಂದೇಶದಲ್ಲಿ ತಿಳಿಸಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button