DistrictShivamogga

ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯಕ್ಕೆ ಒತ್ತು-ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕು-ಎನ್‌ ಚೆಲುವರಾಯಸ್ವಾಮಿ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ, ಕಡಿಮೆ ಖರ್ಚು ಮಾಡಿ ಹೆಚ್ಚು ಇಳುವರಿ ನೀಡುವ ಬೆಳೆಗಳನ್ನು ನೀಡುವ ತಳಿಗಳನ್ನು ನೀಡಲು ವಿಶ್ವವಿದ್ಯಾಲಯಗಳು ಶ್ರಮಿಸುತ್ತಿವೆ. ಲ್ಯಾಬ್ ಟು ಲ್ಯಾಂಡ್ ಎಂಬುದು ಸರ್ಕಾರದ ಪರಿಕಲ್ಪನೆಯಾಗಿದೆ ಎಂದು ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಹೇಳಿದರು.

Leave a Reply

Your email address will not be published. Required fields are marked *

Back to top button